22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

ಬೆಳ್ತಂಗಡಿ: ಮಂಜೊಟ್ಟಿ- ಮಂಜಕಲ್ಲುವಿನಲ್ಲಿ ಮೂರು ಮರಗಳು ಧರೆಗುರುಳಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾದ ಘಟನೆ ನಡೆದಿದೆ.

ಕಳೆದ ಕೆಲ ಸಮಯದಿಂದ ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಇಲಾಖೆಯವರಿಗೆ ರಸ್ತೆ ಬದಿಯಲ್ಲಿರುವ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಮನವಿ ಸಲ್ಲಿಸಿದರು ಇಷ್ಟರ ತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇನ್ನಾದರೂ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಮುಗೇರಡ್ಕ -ಅಲೆಕ್ಕಿ ಶ್ರೀ ರಾಮ ಶಿಶು ಮಂದಿರಕ್ಕೆ ಲಕ್ಮಿ ಇಂಡಸ್ಟ್ರಿಸ್ ಮಾಲಕ ಮೋಹನ್ ಕುಮಾರ್ ಭೇಟಿ ; ಸಂಘದ ಕಾರ್ಯ ಚಟುವಟಿಕೆ ಬಗ್ಗೆ ಮೆಚ್ಚುಗೆ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya
error: Content is protected !!