25.8 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿ

ಶಿಶಿಲ: ಅಡ್ಡಹಳ್ಳ ನಿವಾಸಿ ಡೀಕಯ್ಯ ಗೌಡ ರವರ ಮನೆ ಮೇಲೆ ಮರ ಬಿದ್ದು ಹಾನಿ

ಶಿಶಿಲ: ಗ್ರಾಮಪಂಚಾಯತ್ ವ್ಯಾಪ್ತಿಯ ಅಡ್ಡಹಳ್ಳ ನಿವಾಸಿ ಡಿಕಯ್ಯ ಗೌಡ ಇವರ ಮನೆ ಮೇಲೆ ಮರ ಬಿದ್ದು ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಮ ಸಹಾಯಕ ವೀರಪ್ಪ ಗೌಡ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಸುಂದರ ಕೆ ಬೇಟಿ ನೀಡಿದರು. ಶೌರ್ಯ ವಿಪತ್ತು ನಿರ್ವಹಣಾ ಘಟಕ ದವರು ಮರ ತೆರವುಗೊಳಿಸಲು ಸಹಕರಿಸಿದರು.

Related posts

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya
error: Content is protected !!