23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

ಬೆಳ್ತಂಗಡಿ: ತಾಲೂಕಿನಲ್ಲಿ ಸುರಿದ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ಆನಲಿಕೆ ಶ್ರೀಮತಿ ಬೇಬಿ ಪೂಜಾರ್ತಿಯವರ ಮನೆಯು ಸಂಪೂರ್ಣ ಹಾನಿಗೊಳಗಾಗಿದ್ದು ಇಂದು ಶಾಸಕ ಹರೀಶ್ ಪೂಂಜ ಭೇಟಿ ನೀಡಿ ವೈಯಕ್ತಿಕ ಸಹಾಯ ನೀಡಿ, ಮೇಲ್ಛಾವಣಿಗೆ ಶೀಟು ಒದಗಿಸುವ ಭರವಸೆ ನೀಡಲಾಯಿತು.

Related posts

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya
error: Content is protected !!