September 6, 2026
ಅಪಘಾತವರದಿ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

ಧರ್ಮಸ್ಥಳ: ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಎರಡು ಮರಗಳು ಉರುಳಿದ ಪರಿಣಾಮ ಸಂಚಾರಕ್ಕೆ ತೊಂದರೆಯಾದ ಘಟನೆ ಜು.26ರಂದು ನಡೆದಿದೆ.ಮಂಜುನಾಥ್ ಶೆಟ್ಟಿ ಅವರ ಮನೆಯ ಬಳಿ ಮತ್ತು ಮೋಹನ್ ಮಡಿವಾಳ ಅವರ ಮನೆಯ ಬಳಿ ಮರ ಬಿದ್ದಿದ್ದರಿಂದ ಸಂಚಾರಕ್ಕೆ ತೊಂದರೆಯಾಯಿತು.

ಮರವನ್ನು ಸ್ಥಳೀಯರು ತೆರವು ಮಾಡಿದರೂ ವಿದ್ಯುತ್ ಕಂಬ ಮಾರ್ಗಕ್ಕೆ ಅಡ್ಡಲಾಗಿ ಉರುಳಿ ಬಿದ್ದಿರುವುದರಿಂದ ಸಂಚಾರಕ್ಕೆ ಅಡಚಣೆಯಾಗಿದೆ.ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಜಾಂಟಿ ಸುಧಾಕರ್, ತ್ವರಿತವಾಗಿ ಮರ ವಿಲೇವಾರಿ ಮಾಡಲು ಸಹಕರಿಸಿದರು ಹಾಗೂ ಊರಿನವರಾದ ಚಂದ್ರಹಾಸ, ಮಹೇಶ್ ಕುಲಾಲ್, ಸುನಿತಾ ಶ್ರೀಧ‌ರ್, ಶ್ರೀಧ‌ರ್, ಮೋಹನ್ ಮಡಿವಾಳ, ನವೀನ, ಜಯ ಮತ್ತು ಅಭಿಷೇಕ್ ಸಾಥ್ ನೀಡಿದರು.

Related posts

ಉಜಿರೆ: ಅನುಗ್ರಹ ಶಾಲೆಯಲ್ಲಿ ರಸ್ತೆ ಸಂಚಾರ ಮತ್ತು ಸುರಕ್ಷಾ ಕ್ರಮದ ಬಗ್ಗೆ ಮಾಹಿತಿ ಕಾರ್‍ಯಗಾರ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕಡಿರುದ್ಯಾವರದಲ್ಲಿ ವಿಶಿಷ್ಟ ಆರೋಗ್ಯ ಶಿಬಿರ “ವೈದ್ಯರ ನಡೆ ಕಾಡಿನ ಕಡೆ”

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!