23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತವರದಿ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

ಧರ್ಮಸ್ಥಳ: ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಎರಡು ಮರಗಳು ಉರುಳಿದ ಪರಿಣಾಮ ಸಂಚಾರಕ್ಕೆ ತೊಂದರೆಯಾದ ಘಟನೆ ಜು.26ರಂದು ನಡೆದಿದೆ.ಮಂಜುನಾಥ್ ಶೆಟ್ಟಿ ಅವರ ಮನೆಯ ಬಳಿ ಮತ್ತು ಮೋಹನ್ ಮಡಿವಾಳ ಅವರ ಮನೆಯ ಬಳಿ ಮರ ಬಿದ್ದಿದ್ದರಿಂದ ಸಂಚಾರಕ್ಕೆ ತೊಂದರೆಯಾಯಿತು.

ಮರವನ್ನು ಸ್ಥಳೀಯರು ತೆರವು ಮಾಡಿದರೂ ವಿದ್ಯುತ್ ಕಂಬ ಮಾರ್ಗಕ್ಕೆ ಅಡ್ಡಲಾಗಿ ಉರುಳಿ ಬಿದ್ದಿರುವುದರಿಂದ ಸಂಚಾರಕ್ಕೆ ಅಡಚಣೆಯಾಗಿದೆ.ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಜಾಂಟಿ ಸುಧಾಕರ್, ತ್ವರಿತವಾಗಿ ಮರ ವಿಲೇವಾರಿ ಮಾಡಲು ಸಹಕರಿಸಿದರು ಹಾಗೂ ಊರಿನವರಾದ ಚಂದ್ರಹಾಸ, ಮಹೇಶ್ ಕುಲಾಲ್, ಸುನಿತಾ ಶ್ರೀಧ‌ರ್, ಶ್ರೀಧ‌ರ್, ಮೋಹನ್ ಮಡಿವಾಳ, ನವೀನ, ಜಯ ಮತ್ತು ಅಭಿಷೇಕ್ ಸಾಥ್ ನೀಡಿದರು.

Related posts

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಮಾಲಾಡಿ ನವುಂಡ ಪರಿಸರದಲ್ಲಿ ಎರಡು ಚಿರತೆಗಳು ಪತ್ತೆ: ನಾಯಿಯ ಮೇಲೆ ದಾಳಿ: ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya
error: Content is protected !!