23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರುಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ ಡಿಐಜಿ ಅನುಚೇತ್ ಮುಂದೆ ತನ್ನ ವಕೀಲರ ಜೊತೆಗೆ ಹಾಜರಾಗಿದ್ದಾರೆ.


ಮಂಗಳೂರಿನಲ್ಲಿರುವ ಮಲ್ಲಿಕಟ್ಟೆ ಎಸ್.ಐ.ಟಿ.ಕಛೇರಿಗೆ ಮುಸುಕು ಹಾಕಿಕೊಂಡು, ತಮ್ಮ ಲಾಯರ್ ಗಳೊಂದಿಗೆ ಡಿಐಜಿ ಅನುಚೇತ್ ಮುಂದೆ ಹಾಜರಾಗಿದ್ದಾನೆ ಎಂದು ವರದಿಯಾಗಿದೆ. ಜು.26ರರಂದು ಬೆಳಗ್ಗೆ ಆಗಮಿಸಿದ ವ್ಯಕ್ತಿ,ಎಸ್ ಐ ಟಿ ಅಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಲಿದ್ದಾನೆ.

Related posts

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಕರಾಟೆ ಬೆಲ್ಟ್ ವಿತರಣೆ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಸಂಪತ್ ಬಿ ಸುವರ್ಣರಿಗೆ ಯಕ್ಷ ಭಾರತಿ ಯುವ ಸೇವಾ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!