September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

ನಾವೂರು: ಭಾರಿ ಗಾಳಿ ಮಳೆಗೆ ನಾವೂರು ಗ್ರಾಮದ ಸಂಪಿಜ, ಕುಪ್ಲೋಟ್ಟು, ನರ್ನೋಟ್ಟು, ಕೈಕಂಬ, ನಾವೂರು ಜನತಾ ಕಾಲನಿ ಹಾಗೂ ಕಾರಿಂಜ ಭಾಗದಲ್ಲಿ ಸುಮಾರು 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿಯಾಗಿದೆ. ಹಾಗೂ ಹಲವು ಕಡೆ ರಸ್ತೆಗೆ ಮರ ಬಿದ್ದು ಹಾನಿಯುಂಟಾಗಿದೆ.

ತಕ್ಷಣ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ನಿಂದ ಮರ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಸಹಕಾರ ನೀಡಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ-106 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya
error: Content is protected !!