ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

ನಿಡ್ಲೆ : ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಜು. 26 ರಂದು ಸಂಘದ ವಠಾರದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಧನಂಜಯ ಗೌಡ ದೀಪ ಬೆಳಗಿಸಿ ಉದ್ಘಾಟಿಸಿ, ನಂತರ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಸ್ತುತ ಸಾಲಿನಲ್ಲಿ ಸಂಘವು ರೂ. 59,78,595.84 ಲಾಭ ಗಳಿಸಿದೆ. ಸದಸ್ಯರಿಗೆ ಶೇ.7% ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಡೀಕಯ್ಯ ಎಮ್.ಕೆ, ನಿರ್ದೇಶಕರಾದ ವಿಜಯ್ ಕುಮಾರ್, ಆನಂದ ಗೌಡ ಎಮ್, ಕೆ. ಹೇಮಂತ್ ಗೌಡ, ಜಯರಾಮ ಪಾಳೆಂದೈ, ಶ್ರೀಮತಿ ವಿಜಯಲಕ್ಷ್ಮೀ, ರಾಜು, ಮೋಹನ್ ಪೂಜಾರಿ, ಧನಂಜಯ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ನಿರ್ದೇಶಕಿ ಶ್ರೀಮತಿ ಗಾಯತ್ರಿ ಎಚ್ ಗೌಡ ಪ್ರಾರ್ಥಿಸಿ, ಕೆ. ರಮೇಶ್ ರಾವ್ ಸ್ವಾಗತಿಸಿದರು. ಲೆಕ್ಕಿಗ ವೇಣುಗೋಪಾಲ ಬಿ. ಲೆಕ್ಕ ಪರಿಶೋಧನಾ ವರದಿ ಓದಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಪಿ. ಕಾರ್ಯಕ್ರಮ ನಿರೂಪಿಸಿದರು.

Related posts

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್‌.ಇ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕುವೆಟ್ಟು ಮತ್ತು ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರಿಂದ ಏಕನಾಥ ಶೆಟ್ಟಿ ಪ್ರತಿಮೆಗೆ ಮಾಲಾರ್ಪಣೆ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಬೆಳ್ತಂಗಡಿ ಪ.ಪಂ. ವ್ಯಾಪ್ತಿಯ ಪೌರ ಕಾರ್ಮಿಕರಿಗೆ ಸನ್ಮಾನ

Suddi Udaya
error: Content is protected !!