July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

ಪದ್ಮುಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರ ಪದ್ಮುಂಜದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷ ಗಿರಿಧರ ಗೌಡ , ತಾಲೂಕು ಯೋಜನಾಧಿಕಾರಿಗಳು ಅಶೋಕ್, ಆರ್ಥಿಕ ಸಾಕ್ಷಾರತ ಕೇಂದ್ರದ ಕೌನ್ಸಿಲರ್ ಉಷಾ ವಿ. ನಾಯಕ್ ಕೇಂದ್ರದ ಅಧ್ಯಕ್ಷೆ ಶ್ರೀಮತಿ ಇಂದಿರಾ ಉದ್ಘಾಟಿಸಿದರು.

ಹೇಮಾವತಿ ವಿ .ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಜ್ಞಾನ ವಿಕಾಸ ಕಾರ್ಯಕ್ರಮದ ಮಹತ್ವ ಹಾಗೂ ಅನುಷ್ಠಾನದ ಬಗ್ಗೆ ಯೋಜನಾಧಿಕಾರಿಗಳು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಪೌಷ್ಟಿಕ ಆಹಾರದ ಬಗ್ಗೆ ತಿಳಿಸಿದರು. ವಲಯ ಮೇಲ್ವಿಚಾರಕಿ ಶಿಲ್ಪಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ, ಸೇವಾಪ್ರತಿನಿಧಿ ತಾರಾ, ಕೇಂದ್ರದ ಸಂಯೋಜಕಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಪೌಷ್ಟಿಕ ಆಹಾರ ತಯಾರಿ ಮಾಡಿದ ಸದಸ್ಯರು ಅನಿಸಿಕೆ ವ್ಯಕ್ತಪಡಿಸಿದರು. ಜ್ಞಾನವಿಕಾಸ ಸದಸ್ಯೆ ಚಂದ್ರಾವತಿ ಅನಾರೋಗ್ಯದಿಂದ ನಡೆದಾಡಲು ಅಸಾಧ್ಯವಾಗಿದ್ದು ಇವರಿಗೆ ಶ್ರೀ ಕ್ಷೇತ್ರದಿಂದ ಜನಮಂಗಳ ಕಾರ್ಯಕ್ರಮ ದಡಿಯಲ್ಲಿ ಸಿಗುವ ಕಾಮೋಡೋ ವೀಲ್ ಚೇರ್ ನ್ನು ವಿತರಣೆ ಮಾಡಲಾಯಿತು.

Related posts

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಕಲ್ಮಂಜ : “ಸತ್ಯಶ್ರೀ ಬಾಲಗೋಕುಲ” ಉದ್ಘಾಟನೆ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!