25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತವರದಿ

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

ಪಾಲೇದು: ಇಲ್ಲಿಯ ಅಗರಿ ರಾಜಮ್ಮ ನಾಯ್ಕ್ ಅವರ ವಾಸದ ಮನೆಗೆ ಮೂರು ಮರ ಬಿದ್ದು ಹಾನಿಗೊಂಡ ಘಟನೆ ಜು‌.26 ರಂದು ನಡೆದಿದೆ.

ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ವಸಂತ ಬೋಲ್ಡೆಲು ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು, ಸ್ಥಳೀಯರಾದ ಪ್ರವೀಣ್, ಸುಹಾನ್ ಅವರು ರ್ಟಾಪಲ್ ಹಾಕಿ ತಾತ್ಕಾಲಿಕ ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ.

Related posts

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya
error: Content is protected !!