September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

ಮಾಲಾಡಿ : ಇಲ್ಲಿಯ ಪುರಿಯ ಹಾಲಿನ ಸೊಸೈಟಿಯ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ಶಾಸಕರು, ರೂ. ಎರಡೂವರೆ ಲಕ್ಷ ನೀಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಮಾಲಾಡಿ ಪಂಚಾಯತ್ ಸದಸ್ಯ, ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ದಿನೇಶ್ ಕರ್ಕೇರ , ರಾಜೇಶ್ ಕೋಡ್ಯೇಲು, ಪಂಚಾಯತ್ ಸದಸ್ಯೆ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ಮತ್ತು ಹಾಲಿನ ಸೊಸೈಟಿಯ ಕಾರ್ಯದರ್ಶಿ ‌ ಶ್ರೀಮತಿ ಸಂಧ್ಯಾ , ಮಾಜಿ ಪಂಚಾಯತ್ ಸದಸ್ಯೆ ಶ್ರೀಮತಿ ಲೋಲಾವತಿ , ಹಾಲಿನ ಸೊಸೈಟಿ ಸದಸ್ಯರಾದ ವಿಠಲ ದೇವಾಡಿಗ ಮತ್ತು ಶ್ರೀಮತಿ ನಿರಂಜಿನಿ ಜಿ ಶೆಟ್ಟಿ, ಕಾರ್ಯಕರ್ತ ವಸಂತ ಕುಳ್ಳಂಜ ಉಪಸ್ಥಿತರಿದ್ದರು.

Related posts

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya
error: Content is protected !!