July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

ಮಾಲಾಡಿ : ಇಲ್ಲಿಯ ಪುರಿಯ ಹಾಲಿನ ಸೊಸೈಟಿಯ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜ ರವರಿಗೆ ಮನವಿಯನ್ನು ಸಲ್ಲಿಸಲಾಯಿತು.

ಮನವಿಗೆ ಸ್ಪಂದಿಸಿದ ಶಾಸಕರು, ರೂ. ಎರಡೂವರೆ ಲಕ್ಷ ನೀಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಮಾಲಾಡಿ ಪಂಚಾಯತ್ ಸದಸ್ಯ, ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ದಿನೇಶ್ ಕರ್ಕೇರ , ರಾಜೇಶ್ ಕೋಡ್ಯೇಲು, ಪಂಚಾಯತ್ ಸದಸ್ಯೆ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ಮತ್ತು ಹಾಲಿನ ಸೊಸೈಟಿಯ ಕಾರ್ಯದರ್ಶಿ ‌ ಶ್ರೀಮತಿ ಸಂಧ್ಯಾ , ಮಾಜಿ ಪಂಚಾಯತ್ ಸದಸ್ಯೆ ಶ್ರೀಮತಿ ಲೋಲಾವತಿ , ಹಾಲಿನ ಸೊಸೈಟಿ ಸದಸ್ಯರಾದ ವಿಠಲ ದೇವಾಡಿಗ ಮತ್ತು ಶ್ರೀಮತಿ ನಿರಂಜಿನಿ ಜಿ ಶೆಟ್ಟಿ, ಕಾರ್ಯಕರ್ತ ವಸಂತ ಕುಳ್ಳಂಜ ಉಪಸ್ಥಿತರಿದ್ದರು.

Related posts

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಉಜಿರೆ ಹಳ್ಳಿ ಮನೆ ಪ್ರವೀಣ್ ಫೆರ್ನಾಂಡಿಸ್ ರವರ ತಂದೆ ಫ್ರಾನ್ಸಿಸ್ ಫೆರ್ನಾಂಡಿಸ್ ನಿಧನ

Suddi Udaya

ಮಾಲಾಡಿ ಶಕ್ತಿ ಕೇಂದ್ರದ ವತಿಯಿಂದ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಒಂಬತ್ತನೇ ಸ್ಥಾನ ಪಡೆದ ಕು| ಅನನ್ಯಾ ರಿಗೆ ಸನ್ಮಾನ

Suddi Udaya

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
error: Content is protected !!