30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಜು. 25 ರಂದು ಜುಮಾ ನಮಾಝಿನ ಬಳಿಕ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದರಸ ಹಾಲ್ ಪೆರಾಲ್ದರಕಟ್ಟೆಯಲ್ಲಿ ನಡೆಯಿತು.


ಖತೀಬರಾದ ಶಂಸುದ್ದೀನ್ ದಾರಿಮಿ ಇವರು ದುಹಾಃ ನೇರವೇರಿಸಿದರು. ಸ್ವಲಾತ್ ಕಮೀಟಿ ಪೆರಾಲ್ದರಕಟ್ಟೆ ಇದರ ಪ್ರದಾನ ಕಾರ್ಯದರ್ಶಿಯಾದ ಹಮೀದ್ ಬಾವಿಬಳಿ ವಾರ್ಷಿಕ ವರದಿ ವಾಚನ ಮಾಡಿದರು. ಬದ್ರಿಯಾ ಆಡಳಿತ ಸಮಿತಿಯ ಅಧ್ಯಕ್ಷ ನವಾಝ್ ಶರೀಫ್ ರವರು ಅಧ್ಯಕ್ಷತೆ ವಹಿಸಿದರು. ಎರಡು ವರ್ಷಗಳ ಅವದಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಹಿಂದಿನ ಸ್ವಲಾತ್ ಕಮೀಟಿಯನ್ನು ಬರ್ಕಾಸ್ತುಗೊಳಿಸಿ ನೂತನ ಸ್ವಲಾತ್ ಕಮಿಟಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.

ಗೌರವ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕಾರಂದೂರು, ನೂತನ ಅಧ್ಯಕ್ಷರಾಗಿ ಹಸೈನಾರ್ ಹಸೈ ಮಂಜೊಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ಬಶೀರ್ ಮಸೀದಿಬಳಿ, ಉಪಾದ್ಯಕ್ಷರಾಗಿ ಅಕ್ಬರ್ ಮಟ್ಲ, ಕಾರ್ಯದರ್ಶಿಯಾಗಿ ಶಮೀರ್ ಮಸೀದಿಬಳಿ ಹಾಗೂ ಕಾರ್ಯಕಾರಣಿ ಸದಸ್ಯರಾಗಿ ನವಾಝ್ ಶರೀಫ್ ಕಟ್ಟೆ, ಸಾದಿಕ್ ಮಸೀದಿಬಳಿ, ಶಂಸುದ್ದೀನ್ ಕಟ್ಟೆ, ಇಬ್ರಾಹಿಂ ತಮುನಾಕ ಮಂಜೊಟ್ಟಿ, ಸಿದ್ದಿಕ್ ಮಸೀದಿಬಳಿ, ಅಶ್ರಫ್ ಗುಂಡೇರಿ, ಇಕ್ಬಾಲ್ ದರ್ಖಾಸ್ ನವಾಝ್ ಮಂಜೊಟ್ಟಿಹಾಗೂ ಸುಲೈಮಾನ್ ಕಟ್ಟೆ ಆಯ್ಕೆಯಾದರು.

Related posts

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ಭೀಮಾ ಕೋರೆಗಾಂವ್ ವಿಜಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಾಭಿಮಾನಿ ದಿಗ್ವಿಜಯ ಹಾಗೂ ಬಿವಿಎಫ್ ಪದಗ್ರಹಣ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಅನುಗ್ರಹದಲ್ಲಿ ನವೀಕೃತಗೊಂಡ ಪೂರ್ವ ಪ್ರಾಥಮಿಕ ತರಗತಿ ಹಾಗೂ ಒಳಾಂಗಣ ಆಟದ ಮನೆಯ ಉದ್ಘಾಟನೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya
error: Content is protected !!