26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಜು. 25 ರಂದು ಜುಮಾ ನಮಾಝಿನ ಬಳಿಕ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದರಸ ಹಾಲ್ ಪೆರಾಲ್ದರಕಟ್ಟೆಯಲ್ಲಿ ನಡೆಯಿತು.


ಖತೀಬರಾದ ಶಂಸುದ್ದೀನ್ ದಾರಿಮಿ ಇವರು ದುಹಾಃ ನೇರವೇರಿಸಿದರು. ಸ್ವಲಾತ್ ಕಮೀಟಿ ಪೆರಾಲ್ದರಕಟ್ಟೆ ಇದರ ಪ್ರದಾನ ಕಾರ್ಯದರ್ಶಿಯಾದ ಹಮೀದ್ ಬಾವಿಬಳಿ ವಾರ್ಷಿಕ ವರದಿ ವಾಚನ ಮಾಡಿದರು. ಬದ್ರಿಯಾ ಆಡಳಿತ ಸಮಿತಿಯ ಅಧ್ಯಕ್ಷ ನವಾಝ್ ಶರೀಫ್ ರವರು ಅಧ್ಯಕ್ಷತೆ ವಹಿಸಿದರು. ಎರಡು ವರ್ಷಗಳ ಅವದಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಹಿಂದಿನ ಸ್ವಲಾತ್ ಕಮೀಟಿಯನ್ನು ಬರ್ಕಾಸ್ತುಗೊಳಿಸಿ ನೂತನ ಸ್ವಲಾತ್ ಕಮಿಟಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.

ಗೌರವ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕಾರಂದೂರು, ನೂತನ ಅಧ್ಯಕ್ಷರಾಗಿ ಹಸೈನಾರ್ ಹಸೈ ಮಂಜೊಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ಬಶೀರ್ ಮಸೀದಿಬಳಿ, ಉಪಾದ್ಯಕ್ಷರಾಗಿ ಅಕ್ಬರ್ ಮಟ್ಲ, ಕಾರ್ಯದರ್ಶಿಯಾಗಿ ಶಮೀರ್ ಮಸೀದಿಬಳಿ ಹಾಗೂ ಕಾರ್ಯಕಾರಣಿ ಸದಸ್ಯರಾಗಿ ನವಾಝ್ ಶರೀಫ್ ಕಟ್ಟೆ, ಸಾದಿಕ್ ಮಸೀದಿಬಳಿ, ಶಂಸುದ್ದೀನ್ ಕಟ್ಟೆ, ಇಬ್ರಾಹಿಂ ತಮುನಾಕ ಮಂಜೊಟ್ಟಿ, ಸಿದ್ದಿಕ್ ಮಸೀದಿಬಳಿ, ಅಶ್ರಫ್ ಗುಂಡೇರಿ, ಇಕ್ಬಾಲ್ ದರ್ಖಾಸ್ ನವಾಝ್ ಮಂಜೊಟ್ಟಿಹಾಗೂ ಸುಲೈಮಾನ್ ಕಟ್ಟೆ ಆಯ್ಕೆಯಾದರು.

Related posts

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya
error: Content is protected !!