25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಜು. 25 ರಂದು ಜುಮಾ ನಮಾಝಿನ ಬಳಿಕ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದರಸ ಹಾಲ್ ಪೆರಾಲ್ದರಕಟ್ಟೆಯಲ್ಲಿ ನಡೆಯಿತು.


ಖತೀಬರಾದ ಶಂಸುದ್ದೀನ್ ದಾರಿಮಿ ಇವರು ದುಹಾಃ ನೇರವೇರಿಸಿದರು. ಸ್ವಲಾತ್ ಕಮೀಟಿ ಪೆರಾಲ್ದರಕಟ್ಟೆ ಇದರ ಪ್ರದಾನ ಕಾರ್ಯದರ್ಶಿಯಾದ ಹಮೀದ್ ಬಾವಿಬಳಿ ವಾರ್ಷಿಕ ವರದಿ ವಾಚನ ಮಾಡಿದರು. ಬದ್ರಿಯಾ ಆಡಳಿತ ಸಮಿತಿಯ ಅಧ್ಯಕ್ಷ ನವಾಝ್ ಶರೀಫ್ ರವರು ಅಧ್ಯಕ್ಷತೆ ವಹಿಸಿದರು. ಎರಡು ವರ್ಷಗಳ ಅವದಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಹಿಂದಿನ ಸ್ವಲಾತ್ ಕಮೀಟಿಯನ್ನು ಬರ್ಕಾಸ್ತುಗೊಳಿಸಿ ನೂತನ ಸ್ವಲಾತ್ ಕಮಿಟಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.

ಗೌರವ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕಾರಂದೂರು, ನೂತನ ಅಧ್ಯಕ್ಷರಾಗಿ ಹಸೈನಾರ್ ಹಸೈ ಮಂಜೊಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ಬಶೀರ್ ಮಸೀದಿಬಳಿ, ಉಪಾದ್ಯಕ್ಷರಾಗಿ ಅಕ್ಬರ್ ಮಟ್ಲ, ಕಾರ್ಯದರ್ಶಿಯಾಗಿ ಶಮೀರ್ ಮಸೀದಿಬಳಿ ಹಾಗೂ ಕಾರ್ಯಕಾರಣಿ ಸದಸ್ಯರಾಗಿ ನವಾಝ್ ಶರೀಫ್ ಕಟ್ಟೆ, ಸಾದಿಕ್ ಮಸೀದಿಬಳಿ, ಶಂಸುದ್ದೀನ್ ಕಟ್ಟೆ, ಇಬ್ರಾಹಿಂ ತಮುನಾಕ ಮಂಜೊಟ್ಟಿ, ಸಿದ್ದಿಕ್ ಮಸೀದಿಬಳಿ, ಅಶ್ರಫ್ ಗುಂಡೇರಿ, ಇಕ್ಬಾಲ್ ದರ್ಖಾಸ್ ನವಾಝ್ ಮಂಜೊಟ್ಟಿಹಾಗೂ ಸುಲೈಮಾನ್ ಕಟ್ಟೆ ಆಯ್ಕೆಯಾದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ ಪ್ರೌ. ಶಾಲಾ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Suddi Udaya

ಮಾಜಿ ಶಾಸಕ ದಿ. ಕೆ. ವಸಂತ ಬಂಗೇರ ಅವರಿಗೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಿದ ಶಾಸಕ ಹರೀಶ್‌ ಪೂಂಜ

Suddi Udaya

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya
error: Content is protected !!