September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

ಕುವೆಟ್ಟು: ಭೀಕರ ಗಾಳಿ ಮಳೆಗೆ ಕುವೆಟ್ಟು ಗ್ರಾಮದ ವರಕಬೆ ಬಳಿ ರಸ್ತೆಗೆ ಬೃಹತ್ ಗಾತ್ರದ ಮರಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆದ ಘಟನೆ ಇಂದು (ಜು. 26) ನಡೆದಿದೆ.

ರಸ್ತೆ ಸಂಪೂರ್ಣ ಬ್ಲಾಕ್ ಆಗಿದ್ದು, ವಾಹನ ಸವರಾರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯರು ಸೇರಿ ತೆರವು ಕಾರ್ಯ ನಡೆಯುತ್ತಿದೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಶ್ವರಿ ರವರನ್ನು ಸನ್ಮಾನಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya
error: Content is protected !!