22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

ಶಿರ್ಲಾಲು : ಜು. 25 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಹಾರ್ಜೆ ನಿವಾಸಿ ತಾಲೂಕು ಪಂಚಾಯತ್ ಸದಸ್ಯ ಸುನಿಲ್ ಕುಮಾರ್ ಜೈನ್ ಇವರ ಮನೆಗೆ ಮರ ಬಿದ್ದು ಹಾನಿಯಾಗಿರುತ್ತದೆ.

ಮನೆಯ ಮೇಲ್ಚಾವಣಿಗೆ ಹಾನಿಯಾಗಿದ್ದು ಸುಮಾರು ಅಂದಾಜು ಐದು ಲಕ್ಷದಷ್ಟು ಹಾನಿಯಾಗಿರುತ್ತದೆ. ಘಟನಾ ಸ್ಥಳಕ್ಕೆ ಜಿಲ್ಲಾ ಕೆಡಿಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಭೇಟಿ ನೀಡಿ ತಾಲೂಕು ಆಡಳಿತಕ್ಕೆ ಸ್ಥಳ ಪರಿಶೀಲನೆ ಮಾಡಲು ಸೂಚಿಸಿರುತ್ತಾರೆ..

Related posts

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya
error: Content is protected !!