23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

ಶಿರ್ಲಾಲು : ಜು. 25 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಹಾರ್ಜೆ ನಿವಾಸಿ ತಾಲೂಕು ಪಂಚಾಯತ್ ಸದಸ್ಯ ಸುನಿಲ್ ಕುಮಾರ್ ಜೈನ್ ಇವರ ಮನೆಗೆ ಮರ ಬಿದ್ದು ಹಾನಿಯಾಗಿರುತ್ತದೆ.

ಮನೆಯ ಮೇಲ್ಚಾವಣಿಗೆ ಹಾನಿಯಾಗಿದ್ದು ಸುಮಾರು ಅಂದಾಜು ಐದು ಲಕ್ಷದಷ್ಟು ಹಾನಿಯಾಗಿರುತ್ತದೆ. ಘಟನಾ ಸ್ಥಳಕ್ಕೆ ಜಿಲ್ಲಾ ಕೆಡಿಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಭೇಟಿ ನೀಡಿ ತಾಲೂಕು ಆಡಳಿತಕ್ಕೆ ಸ್ಥಳ ಪರಿಶೀಲನೆ ಮಾಡಲು ಸೂಚಿಸಿರುತ್ತಾರೆ..

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಜು.10 ರಿಂದ ಆ.20ರವರೆಗೆ ಕುಮಟಾದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಬ್ರಹ್ಮಾನಂದ ಸರಸ್ವತಿ ಜೀ ಮಹಾರಾಜ ಅವರ ಚಾತುರ್ಮಾಸ್ಯ ವ್ರತಾಚರಣೆ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!