September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

ಶಿರ್ಲಾಲು : ಜು. 25 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಹಾರ್ಜೆ ನಿವಾಸಿ ತಾಲೂಕು ಪಂಚಾಯತ್ ಸದಸ್ಯ ಸುನಿಲ್ ಕುಮಾರ್ ಜೈನ್ ಇವರ ಮನೆಗೆ ಮರ ಬಿದ್ದು ಹಾನಿಯಾಗಿರುತ್ತದೆ.

ಮನೆಯ ಮೇಲ್ಚಾವಣಿಗೆ ಹಾನಿಯಾಗಿದ್ದು ಸುಮಾರು ಅಂದಾಜು ಐದು ಲಕ್ಷದಷ್ಟು ಹಾನಿಯಾಗಿರುತ್ತದೆ. ಘಟನಾ ಸ್ಥಳಕ್ಕೆ ಜಿಲ್ಲಾ ಕೆಡಿಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಭೇಟಿ ನೀಡಿ ತಾಲೂಕು ಆಡಳಿತಕ್ಕೆ ಸ್ಥಳ ಪರಿಶೀಲನೆ ಮಾಡಲು ಸೂಚಿಸಿರುತ್ತಾರೆ..

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ,. 69ಕ್ಕೆ ಸಂಬಂಧಿಸಿದ ಅರಣ್ಯ ಭೂಮಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವಂತೆ ಸಚಿವ ರಾಮಲಿಂಗಾ ರೆಡ್ಡಿ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಪ್ಲೇಸ್ಮೆಂಟ್ ಸೆಲ್ ಸಹಯೋಗದಲ್ಲಿ “ಲೈಫ್ ಆನ್ ರಿಗ್” ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!