July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಗುರುವಾಯನಕೆರೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಬಾರ್ಯ ಪಿಲಿಗೂಡು ಶ್ರೀ ರಾಮಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಮೋಹನ್ ಗೌಡ ಹಾಗೂ ತಾಲೂಕು ಜನಜಾಗೃತಿ ಕಾರ್ಯಾಕಾರಿಣಿ ಸದಸ್ಯ ಗುಣಕರ ಅಗ್ನಾಡಿ ಕೇಂದ್ರದ ಅಧ್ಯಕ್ಷೆ ಲೀಲಾವತಿ ಕಾರ್ಯಕ್ರಮ ವನ್ನು ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಉಷಾ ವಿ. ನಾಯಕ್ ಪೌಷ್ಟಿಕ ಆಹಾರ ದ ಬಗ್ಗೆ ಮಾಹಿತಿ ನೀಡಿದರು, ಕಾರ್ಯಕ್ರಮ ದಲ್ಲಿ ತಾಲೂಕು ಸಮನ್ವಯಧಿಕಾರಿ ಸೇವಾಪ್ರತಿನಿಧಿ ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು, ಪೌಷ್ಟಿಕ ಆಹಾರ ತಯಾರಿ ಮಾಡಿಕೊಂಡು ಬಂದ ಸದಸ್ಯರು ಅನಿಸಿಕೆ ವ್ಯಕ್ತಪಡಿಸಿದರು.

Related posts

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೆಇಇ ಅಡ್ವಾನ್ಸ್ ನಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ, ರಾಷ್ಟ್ರ ಮಟ್ಟದಲ್ಲಿ 45 ನೆಯ ರ‍್ಯಾಂಕ್ ಪಡೆದ ವೀರಭದ್ರೇಶ್ ಕಟಗೇರಿ: ಗಗನ ಕುಸುಮವೆನಿಸಿದ ಐಐಟಿ ಪ್ರವೇಶಾತಿ ಎಕ್ಸೆಲ್ ನಿಂದ ಸುಲಭ ಸಾಧ್ಯ : ರಾಷ್ಟ್ರದ ಅತ್ಯಂತ ಕಠಿಣ ಪರೀಕ್ಷೆ ಎಕ್ಸೆಲ್ ವಿದ್ಯಾರ್ಥಿಗಳಿಗೆ ಸಲೀಸು

Suddi Udaya
error: Content is protected !!