July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

ಬೆಳ್ತಂಗಡಿ: ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭದಿಂದ ವತಿಯಿಂದ ಮಂಗಳೂರಿನ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರು ಲಲಿತ್ ಅಶೋಕ್ ಹೊಟೇಲ್‌ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ , ಡಾ. ಸುಧಾಕರ್ ಎಂ.ಪಿ ಚಿಕ್ಕಬಳ್ಳಾಪುರ ಮತ್ತು ಡಾ. ಸುದರ್ಶನ್ ಬಲ್ಲಾಳ್ ನೆಫ್ರಾಲಜಿಸ್ಟ್ ಮಣಿಪಾಲ ಆಸ್ಪತ್ರೆ ಬೆಂಗಳೂರು, ಕನ್ನಡಪ್ರಭ ಮುಖ್ಯ ಸಂಪಾದಕ ರವಿ ಹೆಗಡೆ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya

ಪುಂಜಾಲಕಟ್ಟೆ ಯಕ್ಷದ್ರುವ ಪಟ್ಲ ಫೌಂಡೇಶನ್ ಮಹಿಳಾ ಘಟಕದಿಂದ ಉಮಾ ಡಿ. ಗೌಡರಿಗೆ ಸನ್ಮಾನ

Suddi Udaya
error: Content is protected !!