22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

ಬೆಳ್ತಂಗಡಿ :ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜು.26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ ಪುತ್ಥಳಿಗೆ ಗೌರವ ನಮನ ಹಾಗೂ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯೋಧ ಏಕನಾಥ್ ಶೆಟ್ಟಿಯವರ ಪತ್ನಿ ಜಯಂತಿ ಶೆಟ್ಟಿ,ಮಗ ಅಕ್ಷಯ್, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ಗಣೇಶ್. ಆರ್. ಲಾಯಿಲ, ಹರೀಶ್ ಗೌಡ ಸಂಭೋಲ್ಯ ಗೇರುಕಟ್ಟೆ, ಕಾರ್ಯದರ್ಶಿ ಗಿರೀಶ್ ಗೌಡ. ಬಿ.ಕೆ. ಬಂದಾರು, ಸದಸ್ಯರಾದ ಪ್ರಸಾದ್ ಸುದೆಮುಗೇರು, ಜಗದೀಶ್ ಕನ್ನಾಜೆ ಲಾಯಿಲ, ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಹ ಸಂಚಾಲಕರಾದ ಲೋಕ್ಷತ್ ಗೌಡ ಬೈಪಾಡಿ ಇವರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕು. ಸೌಜನ್ಯ ಕೊಲೆ ಪ್ರಕರಣ: ಪ್ರಜಾಪ್ರಭುತ್ವ ವೇದಿಕೆ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಆರೋಗ್ಯ ತಪಾಸಣೆ ಮತ್ತು ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಸಹಕಾರಿ ಸಪ್ತಾಹದಲ್ಲಿ ಪಿಲಿಗೂಡು ಹಾ.ಉ.ಮ.ಸ. ಸಂಘಕ್ಕೆ ಉತ್ತಮ ಹಾಲು ಉತ್ಪಾದಕರ ಸಹಕಾರಿ ಸಂಘ ಪ್ರಶಸ್ತಿ

Suddi Udaya
error: Content is protected !!