22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

ಬೆಳ್ತಂಗಡಿ: ತಾಲೂಕಿನಲ್ಲಿ ಸುರಿದ ಗಾಳಿ ಮಳೆಗೆ ತೆಕ್ಕಾರು ಗ್ರಾಮದ ಆನಲಿಕೆ ಶ್ರೀಮತಿ ಬೇಬಿ ಪೂಜಾರ್ತಿಯವರ ಮನೆಯು ಸಂಪೂರ್ಣ ಹಾನಿಗೊಳಗಾಗಿದ್ದು ಇಂದು ಶಾಸಕ ಹರೀಶ್ ಪೂಂಜ ಭೇಟಿ ನೀಡಿ ವೈಯಕ್ತಿಕ ಸಹಾಯ ನೀಡಿ, ಮೇಲ್ಛಾವಣಿಗೆ ಶೀಟು ಒದಗಿಸುವ ಭರವಸೆ ನೀಡಲಾಯಿತು.

Related posts

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya

ಎ.12: ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!