23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರುಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ ಡಿಐಜಿ ಅನುಚೇತ್ ಮುಂದೆ ತನ್ನ ವಕೀಲರ ಜೊತೆಗೆ ಹಾಜರಾಗಿದ್ದಾರೆ.


ಮಂಗಳೂರಿನಲ್ಲಿರುವ ಮಲ್ಲಿಕಟ್ಟೆ ಎಸ್.ಐ.ಟಿ.ಕಛೇರಿಗೆ ಮುಸುಕು ಹಾಕಿಕೊಂಡು, ತಮ್ಮ ಲಾಯರ್ ಗಳೊಂದಿಗೆ ಡಿಐಜಿ ಅನುಚೇತ್ ಮುಂದೆ ಹಾಜರಾಗಿದ್ದಾನೆ ಎಂದು ವರದಿಯಾಗಿದೆ. ಜು.26ರರಂದು ಬೆಳಗ್ಗೆ ಆಗಮಿಸಿದ ವ್ಯಕ್ತಿ,ಎಸ್ ಐ ಟಿ ಅಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಲಿದ್ದಾನೆ.

Related posts

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ಕೊಯ್ಯೂರು ಸರಕಾರಿ ಶಾಲೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಮೆಥಮೆಟಿಕ್ಸ್ ಒಲೆಂಪಿಯಾಡ್; ರಿಷಿಕಾ ಎಂ ಉಜಿರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!