24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

ನಾವೂರು: ಭಾರಿ ಗಾಳಿ ಮಳೆಗೆ ನಾವೂರು ಗ್ರಾಮದ ಸಂಪಿಜ, ಕುಪ್ಲೋಟ್ಟು, ನರ್ನೋಟ್ಟು, ಕೈಕಂಬ, ನಾವೂರು ಜನತಾ ಕಾಲನಿ ಹಾಗೂ ಕಾರಿಂಜ ಭಾಗದಲ್ಲಿ ಸುಮಾರು 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿಯಾಗಿದೆ. ಹಾಗೂ ಹಲವು ಕಡೆ ರಸ್ತೆಗೆ ಮರ ಬಿದ್ದು ಹಾನಿಯುಂಟಾಗಿದೆ.

ತಕ್ಷಣ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ನಿಂದ ಮರ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಸಹಕಾರ ನೀಡಿದರು.

Related posts

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya

ಮುಂಡಾಜೆ : ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya
error: Content is protected !!