July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

ನಿಡ್ಲೆ : ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಜು. 26 ರಂದು ಸಂಘದ ವಠಾರದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಧನಂಜಯ ಗೌಡ ದೀಪ ಬೆಳಗಿಸಿ ಉದ್ಘಾಟಿಸಿ, ನಂತರ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಸ್ತುತ ಸಾಲಿನಲ್ಲಿ ಸಂಘವು ರೂ. 59,78,595.84 ಲಾಭ ಗಳಿಸಿದೆ. ಸದಸ್ಯರಿಗೆ ಶೇ.7% ಡಿವಿಡೆಂಟ್ ಘೋಷಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಡೀಕಯ್ಯ ಎಮ್.ಕೆ, ನಿರ್ದೇಶಕರಾದ ವಿಜಯ್ ಕುಮಾರ್, ಆನಂದ ಗೌಡ ಎಮ್, ಕೆ. ಹೇಮಂತ್ ಗೌಡ, ಜಯರಾಮ ಪಾಳೆಂದೈ, ಶ್ರೀಮತಿ ವಿಜಯಲಕ್ಷ್ಮೀ, ರಾಜು, ಮೋಹನ್ ಪೂಜಾರಿ, ಧನಂಜಯ ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ನಿರ್ದೇಶಕಿ ಶ್ರೀಮತಿ ಗಾಯತ್ರಿ ಎಚ್ ಗೌಡ ಪ್ರಾರ್ಥಿಸಿ, ಕೆ. ರಮೇಶ್ ರಾವ್ ಸ್ವಾಗತಿಸಿದರು. ಲೆಕ್ಕಿಗ ವೇಣುಗೋಪಾಲ ಬಿ. ಲೆಕ್ಕ ಪರಿಶೋಧನಾ ವರದಿ ಓದಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಪದ್ಮನಾಭ ಪಿ. ಕಾರ್ಯಕ್ರಮ ನಿರೂಪಿಸಿದರು.

Related posts

ಪ್ರತಿಷ್ಠಿತ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಮಂಗಳೂರು ಘಟಕದ ಪದಪ್ರದಾನ ಸಮಾರಂಭ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಸನ್ಮಾನ

Suddi Udaya

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಡಾ. ಎನ್. ವಿನಯ ಹೆಗ್ಡೆ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya
error: Content is protected !!