25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

ಪದ್ಮುಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರ ಪದ್ಮುಂಜದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷ ಗಿರಿಧರ ಗೌಡ , ತಾಲೂಕು ಯೋಜನಾಧಿಕಾರಿಗಳು ಅಶೋಕ್, ಆರ್ಥಿಕ ಸಾಕ್ಷಾರತ ಕೇಂದ್ರದ ಕೌನ್ಸಿಲರ್ ಉಷಾ ವಿ. ನಾಯಕ್ ಕೇಂದ್ರದ ಅಧ್ಯಕ್ಷೆ ಶ್ರೀಮತಿ ಇಂದಿರಾ ಉದ್ಘಾಟಿಸಿದರು.

ಹೇಮಾವತಿ ವಿ .ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಜ್ಞಾನ ವಿಕಾಸ ಕಾರ್ಯಕ್ರಮದ ಮಹತ್ವ ಹಾಗೂ ಅನುಷ್ಠಾನದ ಬಗ್ಗೆ ಯೋಜನಾಧಿಕಾರಿಗಳು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ಪೌಷ್ಟಿಕ ಆಹಾರದ ಬಗ್ಗೆ ತಿಳಿಸಿದರು. ವಲಯ ಮೇಲ್ವಿಚಾರಕಿ ಶಿಲ್ಪಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ, ಸೇವಾಪ್ರತಿನಿಧಿ ತಾರಾ, ಕೇಂದ್ರದ ಸಂಯೋಜಕಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಪೌಷ್ಟಿಕ ಆಹಾರ ತಯಾರಿ ಮಾಡಿದ ಸದಸ್ಯರು ಅನಿಸಿಕೆ ವ್ಯಕ್ತಪಡಿಸಿದರು. ಜ್ಞಾನವಿಕಾಸ ಸದಸ್ಯೆ ಚಂದ್ರಾವತಿ ಅನಾರೋಗ್ಯದಿಂದ ನಡೆದಾಡಲು ಅಸಾಧ್ಯವಾಗಿದ್ದು ಇವರಿಗೆ ಶ್ರೀ ಕ್ಷೇತ್ರದಿಂದ ಜನಮಂಗಳ ಕಾರ್ಯಕ್ರಮ ದಡಿಯಲ್ಲಿ ಸಿಗುವ ಕಾಮೋಡೋ ವೀಲ್ ಚೇರ್ ನ್ನು ವಿತರಣೆ ಮಾಡಲಾಯಿತು.

Related posts

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಬಾಲಕನ ಅಸಹಜ ಸಾವು: ವಿ.ಹಿಂ.ಪ ದಿಂದ ನಾಳ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya
error: Content is protected !!