September 6, 2026
ಅಪಘಾತವರದಿ

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

ಪಾಲೇದು: ಇಲ್ಲಿಯ ಅಗರಿ ರಾಜಮ್ಮ ನಾಯ್ಕ್ ಅವರ ವಾಸದ ಮನೆಗೆ ಮೂರು ಮರ ಬಿದ್ದು ಹಾನಿಗೊಂಡ ಘಟನೆ ಜು‌.26 ರಂದು ನಡೆದಿದೆ.

ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ವಸಂತ ಬೋಲ್ಡೆಲು ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು, ಸ್ಥಳೀಯರಾದ ಪ್ರವೀಣ್, ಸುಹಾನ್ ಅವರು ರ್ಟಾಪಲ್ ಹಾಕಿ ತಾತ್ಕಾಲಿಕ ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ.

Related posts

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya
error: Content is protected !!