24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತವರದಿ

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

ಪಾಲೇದು: ಇಲ್ಲಿಯ ಅಗರಿ ರಾಜಮ್ಮ ನಾಯ್ಕ್ ಅವರ ವಾಸದ ಮನೆಗೆ ಮೂರು ಮರ ಬಿದ್ದು ಹಾನಿಗೊಂಡ ಘಟನೆ ಜು‌.26 ರಂದು ನಡೆದಿದೆ.

ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ವಸಂತ ಬೋಲ್ಡೆಲು ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು, ಸ್ಥಳೀಯರಾದ ಪ್ರವೀಣ್, ಸುಹಾನ್ ಅವರು ರ್ಟಾಪಲ್ ಹಾಕಿ ತಾತ್ಕಾಲಿಕ ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ.

Related posts

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಕಾಶಿಬೆಟ್ಟು ಬಳಿ ಮೋರಿಗೆ ಬಿದ್ದ ಕಾರು

Suddi Udaya

ಹೊಕ್ಕಾಡಿಗೋಳಿ ಕುಲಾಲ ಯಾನೆ ಕುಂಬಾರರ ಸಮಾಜ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಬಡ ಕುಟುಂಬದ ಮನೆಯ ಮೇಲ್ಚಾವಣಿ ದುರಸ್ತಿ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!