22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತವರದಿ

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

ಪಾಲೇದು: ಇಲ್ಲಿಯ ಅಗರಿ ರಾಜಮ್ಮ ನಾಯ್ಕ್ ಅವರ ವಾಸದ ಮನೆಗೆ ಮೂರು ಮರ ಬಿದ್ದು ಹಾನಿಗೊಂಡ ಘಟನೆ ಜು‌.26 ರಂದು ನಡೆದಿದೆ.

ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ವಸಂತ ಬೋಲ್ಡೆಲು ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು, ಸ್ಥಳೀಯರಾದ ಪ್ರವೀಣ್, ಸುಹಾನ್ ಅವರು ರ್ಟಾಪಲ್ ಹಾಕಿ ತಾತ್ಕಾಲಿಕ ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಚಿರಾಗ್ ನಾಯಕ್‌ಗೆ ಅಭಿನಂದನೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya
error: Content is protected !!