September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಉಜಿರೆ: ಇಲ್ಲಿಯ ಮಂಜುನಾಥ ಶಾಮಿಯಾನದ ಮಾಲಕ ಮಹಾಬಲ ಗೌಡ ಮತ್ತು ಶೀಲಾ ದಂಪತಿಯ ಪುತ್ರಿ ಪ್ರಣಮ್ಯ ಎಂ.ಕೆ. ರವರು ಮೇ 11ರಂದು ನಡೆದ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿಧುಷಿಯಾಗಿ ಹೊರಹೊಮ್ಮಿದ್ದಾರೆ.

ಇವರು ಉಜಿರೆ ದೇವಿಕಿರಣ್ ಕಲಾನಿಕೇತನದ ವಿಧುಷಿ ಸ್ವಾತಿ ಜಯರಾಮ್ ಮತ್ತು ವಿಧುಷಿ ಪೃಥ್ವಿ ಸತೀಶ್ ರವರ ಶಿಷ್ಯೆ.

Related posts

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
error: Content is protected !!