24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

ಬೆಳ್ತಂಗಡಿ :ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜು.26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ ಪುತ್ಥಳಿಗೆ ಗೌರವ ನಮನ ಹಾಗೂ ನುಡಿ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಯೋಧ ಏಕನಾಥ್ ಶೆಟ್ಟಿಯವರ ಪತ್ನಿ ಜಯಂತಿ ಶೆಟ್ಟಿ,ಮಗ ಅಕ್ಷಯ್, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಯುವಮೋರ್ಚಾ ಉಪಾಧ್ಯಕ್ಷರಾದ ಗಣೇಶ್. ಆರ್. ಲಾಯಿಲ, ಹರೀಶ್ ಗೌಡ ಸಂಭೋಲ್ಯ ಗೇರುಕಟ್ಟೆ, ಕಾರ್ಯದರ್ಶಿ ಗಿರೀಶ್ ಗೌಡ. ಬಿ.ಕೆ. ಬಂದಾರು, ಸದಸ್ಯರಾದ ಪ್ರಸಾದ್ ಸುದೆಮುಗೇರು, ಜಗದೀಶ್ ಕನ್ನಾಜೆ ಲಾಯಿಲ, ಕಣಿಯೂರು ಮಹಾಶಕ್ತಿ ಕೇಂದ್ರ ಯುವಮೋರ್ಚಾ ಸಹ ಸಂಚಾಲಕರಾದ ಲೋಕ್ಷತ್ ಗೌಡ ಬೈಪಾಡಿ ಇವರುಗಳು ಉಪಸ್ಥಿತರಿದ್ದರು.

Related posts

ಯಕ್ಷಭಾರತಿ ಕನ್ಯಾಡಿ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಮಳೆಗೆ ಹಾನಿಗೊಳಗಾದ ನಡ ಹಾಗೂ ಉಜಿರೆ ಗ್ರಾಮಗಳ ಮನೆಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!