July 23, 2026
ಅಪಘಾತವರದಿ

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

ಧರ್ಮಸ್ಥಳ: ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಎರಡು ಮರಗಳು ಉರುಳಿದ ಪರಿಣಾಮ ಸಂಚಾರಕ್ಕೆ ತೊಂದರೆಯಾದ ಘಟನೆ ಜು.26ರಂದು ನಡೆದಿದೆ.ಮಂಜುನಾಥ್ ಶೆಟ್ಟಿ ಅವರ ಮನೆಯ ಬಳಿ ಮತ್ತು ಮೋಹನ್ ಮಡಿವಾಳ ಅವರ ಮನೆಯ ಬಳಿ ಮರ ಬಿದ್ದಿದ್ದರಿಂದ ಸಂಚಾರಕ್ಕೆ ತೊಂದರೆಯಾಯಿತು.

ಮರವನ್ನು ಸ್ಥಳೀಯರು ತೆರವು ಮಾಡಿದರೂ ವಿದ್ಯುತ್ ಕಂಬ ಮಾರ್ಗಕ್ಕೆ ಅಡ್ಡಲಾಗಿ ಉರುಳಿ ಬಿದ್ದಿರುವುದರಿಂದ ಸಂಚಾರಕ್ಕೆ ಅಡಚಣೆಯಾಗಿದೆ.ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಜಾಂಟಿ ಸುಧಾಕರ್, ತ್ವರಿತವಾಗಿ ಮರ ವಿಲೇವಾರಿ ಮಾಡಲು ಸಹಕರಿಸಿದರು ಹಾಗೂ ಊರಿನವರಾದ ಚಂದ್ರಹಾಸ, ಮಹೇಶ್ ಕುಲಾಲ್, ಸುನಿತಾ ಶ್ರೀಧ‌ರ್, ಶ್ರೀಧ‌ರ್, ಮೋಹನ್ ಮಡಿವಾಳ, ನವೀನ, ಜಯ ಮತ್ತು ಅಭಿಷೇಕ್ ಸಾಥ್ ನೀಡಿದರು.

Related posts

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ಬೆಳಾಲು ಶ್ರೀ ಧ.ಮಂ ಪ್ರೌಢ ಶಾಲೆಯಲ್ಲಿ ಅಣಬೆ ಬೇಸಾಯ ತರಬೇತಿ

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya
error: Content is protected !!