22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರುಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ ಡಿಐಜಿ ಅನುಚೇತ್ ಮುಂದೆ ತನ್ನ ವಕೀಲರ ಜೊತೆಗೆ ಹಾಜರಾಗಿದ್ದಾರೆ.


ಮಂಗಳೂರಿನಲ್ಲಿರುವ ಮಲ್ಲಿಕಟ್ಟೆ ಎಸ್.ಐ.ಟಿ.ಕಛೇರಿಗೆ ಮುಸುಕು ಹಾಕಿಕೊಂಡು, ತಮ್ಮ ಲಾಯರ್ ಗಳೊಂದಿಗೆ ಡಿಐಜಿ ಅನುಚೇತ್ ಮುಂದೆ ಹಾಜರಾಗಿದ್ದಾನೆ ಎಂದು ವರದಿಯಾಗಿದೆ. ಜು.26ರರಂದು ಬೆಳಗ್ಗೆ ಆಗಮಿಸಿದ ವ್ಯಕ್ತಿ,ಎಸ್ ಐ ಟಿ ಅಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಲಿದ್ದಾನೆ.

Related posts

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya

ಹಾವು ಕಡಿತದಿಂದ ಶಿಶಿಲ ಕಾರೆಗುಡ್ಡೆ ನಿವಾಸಿ ಚೋಮ ನಿಧನ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya
error: Content is protected !!