22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

ನಾವೂರು: ಭಾರಿ ಗಾಳಿ ಮಳೆಗೆ ನಾವೂರು ಗ್ರಾಮದ ಸಂಪಿಜ, ಕುಪ್ಲೋಟ್ಟು, ನರ್ನೋಟ್ಟು, ಕೈಕಂಬ, ನಾವೂರು ಜನತಾ ಕಾಲನಿ ಹಾಗೂ ಕಾರಿಂಜ ಭಾಗದಲ್ಲಿ ಸುಮಾರು 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿಯಾಗಿದೆ. ಹಾಗೂ ಹಲವು ಕಡೆ ರಸ್ತೆಗೆ ಮರ ಬಿದ್ದು ಹಾನಿಯುಂಟಾಗಿದೆ.

ತಕ್ಷಣ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ನಿಂದ ಮರ ತೆರವು ಗೊಳಿಸಿ ವಾಹನ ಸಂಚಾರಕ್ಕೆ ಅನುವುಮಾಡಿಕೊಡಲಾಯಿತು. ಈ ಸಂದರ್ಭದಲ್ಲಿ ಗ್ರಾಮಸ್ಥರು ಸಹಕಾರ ನೀಡಿದರು.

Related posts

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಕೀಲರ ನಿಯೋಗದಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಭೇಟಿ: ಶಂಕುಸ್ಥಾಪನೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಓಡಿಲ್ನಾಳ: ಮೇಗಿನ‌ ಮೈರಾರು ನಿವಾಸಿ ವೆಂಕಟೇಶ್‌ ಬೈಪಾಡಿತ್ತಾಯ ನಿಧನ

Suddi Udaya
error: Content is protected !!