32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತವರದಿ

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

ಪಾಲೇದು: ಇಲ್ಲಿಯ ಅಗರಿ ರಾಜಮ್ಮ ನಾಯ್ಕ್ ಅವರ ವಾಸದ ಮನೆಗೆ ಮೂರು ಮರ ಬಿದ್ದು ಹಾನಿಗೊಂಡ ಘಟನೆ ಜು‌.26 ರಂದು ನಡೆದಿದೆ.

ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ವಸಂತ ಬೋಲ್ಡೆಲು ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು, ಸ್ಥಳೀಯರಾದ ಪ್ರವೀಣ್, ಸುಹಾನ್ ಅವರು ರ್ಟಾಪಲ್ ಹಾಕಿ ತಾತ್ಕಾಲಿಕ ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜೇನು ಕೃಷಿ ಮತ್ತು ಅಣಬೆ ಬೇಸಾಯದ ತಾಂತ್ರಿಕ ತರಬೇತಿ ಕಾರ್ಯಾಗಾರ

Suddi Udaya

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಕಳಿಯ ಗ್ರಾ.ಪಂ.ನಲ್ಲಿ ಕಾವಲು ಸಮಿತಿ ಸಭೆ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya
error: Content is protected !!