July 23, 2026
ಅಪಘಾತವರದಿ

ಪಾಲೇದು: ಅಗರಿ ರಾಜಮ್ಮ ನಾಯ್ಕ್ ರವರ ಮನೆಗೆ ಮರ ಬಿದ್ದು ಹಾನಿ

ಪಾಲೇದು: ಇಲ್ಲಿಯ ಅಗರಿ ರಾಜಮ್ಮ ನಾಯ್ಕ್ ಅವರ ವಾಸದ ಮನೆಗೆ ಮೂರು ಮರ ಬಿದ್ದು ಹಾನಿಗೊಂಡ ಘಟನೆ ಜು‌.26 ರಂದು ನಡೆದಿದೆ.

ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ವಸಂತ ಬೋಲ್ಡೆಲು ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯ ಅನಿಲ್ ಪಾಲೇದು, ಸ್ಥಳೀಯರಾದ ಪ್ರವೀಣ್, ಸುಹಾನ್ ಅವರು ರ್ಟಾಪಲ್ ಹಾಕಿ ತಾತ್ಕಾಲಿಕ ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ.

Related posts

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!