37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಜು. 25 ರಂದು ಜುಮಾ ನಮಾಝಿನ ಬಳಿಕ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದರಸ ಹಾಲ್ ಪೆರಾಲ್ದರಕಟ್ಟೆಯಲ್ಲಿ ನಡೆಯಿತು.


ಖತೀಬರಾದ ಶಂಸುದ್ದೀನ್ ದಾರಿಮಿ ಇವರು ದುಹಾಃ ನೇರವೇರಿಸಿದರು. ಸ್ವಲಾತ್ ಕಮೀಟಿ ಪೆರಾಲ್ದರಕಟ್ಟೆ ಇದರ ಪ್ರದಾನ ಕಾರ್ಯದರ್ಶಿಯಾದ ಹಮೀದ್ ಬಾವಿಬಳಿ ವಾರ್ಷಿಕ ವರದಿ ವಾಚನ ಮಾಡಿದರು. ಬದ್ರಿಯಾ ಆಡಳಿತ ಸಮಿತಿಯ ಅಧ್ಯಕ್ಷ ನವಾಝ್ ಶರೀಫ್ ರವರು ಅಧ್ಯಕ್ಷತೆ ವಹಿಸಿದರು. ಎರಡು ವರ್ಷಗಳ ಅವದಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಹಿಂದಿನ ಸ್ವಲಾತ್ ಕಮೀಟಿಯನ್ನು ಬರ್ಕಾಸ್ತುಗೊಳಿಸಿ ನೂತನ ಸ್ವಲಾತ್ ಕಮಿಟಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.

ಗೌರವ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕಾರಂದೂರು, ನೂತನ ಅಧ್ಯಕ್ಷರಾಗಿ ಹಸೈನಾರ್ ಹಸೈ ಮಂಜೊಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ಬಶೀರ್ ಮಸೀದಿಬಳಿ, ಉಪಾದ್ಯಕ್ಷರಾಗಿ ಅಕ್ಬರ್ ಮಟ್ಲ, ಕಾರ್ಯದರ್ಶಿಯಾಗಿ ಶಮೀರ್ ಮಸೀದಿಬಳಿ ಹಾಗೂ ಕಾರ್ಯಕಾರಣಿ ಸದಸ್ಯರಾಗಿ ನವಾಝ್ ಶರೀಫ್ ಕಟ್ಟೆ, ಸಾದಿಕ್ ಮಸೀದಿಬಳಿ, ಶಂಸುದ್ದೀನ್ ಕಟ್ಟೆ, ಇಬ್ರಾಹಿಂ ತಮುನಾಕ ಮಂಜೊಟ್ಟಿ, ಸಿದ್ದಿಕ್ ಮಸೀದಿಬಳಿ, ಅಶ್ರಫ್ ಗುಂಡೇರಿ, ಇಕ್ಬಾಲ್ ದರ್ಖಾಸ್ ನವಾಝ್ ಮಂಜೊಟ್ಟಿಹಾಗೂ ಸುಲೈಮಾನ್ ಕಟ್ಟೆ ಆಯ್ಕೆಯಾದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಕೂಟ: ಬೆಳ್ತಂಗಡಿ ಶೊರಿನ್ ರಿಯೊ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ಮತ್ತು ಸಂಸ್ಥಾಪನ ದಿನಾಚರಣೆ

Suddi Udaya

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya
error: Content is protected !!