23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಜು. 25 ರಂದು ಜುಮಾ ನಮಾಝಿನ ಬಳಿಕ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದರಸ ಹಾಲ್ ಪೆರಾಲ್ದರಕಟ್ಟೆಯಲ್ಲಿ ನಡೆಯಿತು.


ಖತೀಬರಾದ ಶಂಸುದ್ದೀನ್ ದಾರಿಮಿ ಇವರು ದುಹಾಃ ನೇರವೇರಿಸಿದರು. ಸ್ವಲಾತ್ ಕಮೀಟಿ ಪೆರಾಲ್ದರಕಟ್ಟೆ ಇದರ ಪ್ರದಾನ ಕಾರ್ಯದರ್ಶಿಯಾದ ಹಮೀದ್ ಬಾವಿಬಳಿ ವಾರ್ಷಿಕ ವರದಿ ವಾಚನ ಮಾಡಿದರು. ಬದ್ರಿಯಾ ಆಡಳಿತ ಸಮಿತಿಯ ಅಧ್ಯಕ್ಷ ನವಾಝ್ ಶರೀಫ್ ರವರು ಅಧ್ಯಕ್ಷತೆ ವಹಿಸಿದರು. ಎರಡು ವರ್ಷಗಳ ಅವದಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಹಿಂದಿನ ಸ್ವಲಾತ್ ಕಮೀಟಿಯನ್ನು ಬರ್ಕಾಸ್ತುಗೊಳಿಸಿ ನೂತನ ಸ್ವಲಾತ್ ಕಮಿಟಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.

ಗೌರವ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕಾರಂದೂರು, ನೂತನ ಅಧ್ಯಕ್ಷರಾಗಿ ಹಸೈನಾರ್ ಹಸೈ ಮಂಜೊಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ಬಶೀರ್ ಮಸೀದಿಬಳಿ, ಉಪಾದ್ಯಕ್ಷರಾಗಿ ಅಕ್ಬರ್ ಮಟ್ಲ, ಕಾರ್ಯದರ್ಶಿಯಾಗಿ ಶಮೀರ್ ಮಸೀದಿಬಳಿ ಹಾಗೂ ಕಾರ್ಯಕಾರಣಿ ಸದಸ್ಯರಾಗಿ ನವಾಝ್ ಶರೀಫ್ ಕಟ್ಟೆ, ಸಾದಿಕ್ ಮಸೀದಿಬಳಿ, ಶಂಸುದ್ದೀನ್ ಕಟ್ಟೆ, ಇಬ್ರಾಹಿಂ ತಮುನಾಕ ಮಂಜೊಟ್ಟಿ, ಸಿದ್ದಿಕ್ ಮಸೀದಿಬಳಿ, ಅಶ್ರಫ್ ಗುಂಡೇರಿ, ಇಕ್ಬಾಲ್ ದರ್ಖಾಸ್ ನವಾಝ್ ಮಂಜೊಟ್ಟಿಹಾಗೂ ಸುಲೈಮಾನ್ ಕಟ್ಟೆ ಆಯ್ಕೆಯಾದರು.

Related posts

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ , ಕಬ್ಸ್ ಮತ್ತು ಬುಲ್ ಬುಲ್ಬಸ್ ಹಾಗೂ ಬನ್ನಿಸ್ ವತಿಯಿಂದ ಧ್ವಜ ದಿನಾಚರಣೆ

Suddi Udaya

ಕೇರಳ ಹೊಟೇಲ್ ಮಾಲಕನ ಹತ್ಯೆ ಪ್ರಕರಣ: ಹೊಟೇಲ್ ಕೆಲಸಗಾರ ಬೆಳ್ತಂಗಡಿಯ ಯುವಕ ಬಂಧನ

Suddi Udaya
error: Content is protected !!