ಗ್ರಾಮಾಂತರ ಸುದ್ದಿಚಿತ್ರ ವರದಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಜು. 25 ರಂದು ಜುಮಾ ನಮಾಝಿನ ಬಳಿಕ ಹಿದಾಯತುಲ್ ಇಸ್ಲಾಂ ಸೆಕೆಂಡರಿ ಮದರಸ ಹಾಲ್ ಪೆರಾಲ್ದರಕಟ್ಟೆಯಲ್ಲಿ ನಡೆಯಿತು.


ಖತೀಬರಾದ ಶಂಸುದ್ದೀನ್ ದಾರಿಮಿ ಇವರು ದುಹಾಃ ನೇರವೇರಿಸಿದರು. ಸ್ವಲಾತ್ ಕಮೀಟಿ ಪೆರಾಲ್ದರಕಟ್ಟೆ ಇದರ ಪ್ರದಾನ ಕಾರ್ಯದರ್ಶಿಯಾದ ಹಮೀದ್ ಬಾವಿಬಳಿ ವಾರ್ಷಿಕ ವರದಿ ವಾಚನ ಮಾಡಿದರು. ಬದ್ರಿಯಾ ಆಡಳಿತ ಸಮಿತಿಯ ಅಧ್ಯಕ್ಷ ನವಾಝ್ ಶರೀಫ್ ರವರು ಅಧ್ಯಕ್ಷತೆ ವಹಿಸಿದರು. ಎರಡು ವರ್ಷಗಳ ಅವದಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲಾಯಿತು. ಹಿಂದಿನ ಸ್ವಲಾತ್ ಕಮೀಟಿಯನ್ನು ಬರ್ಕಾಸ್ತುಗೊಳಿಸಿ ನೂತನ ಸ್ವಲಾತ್ ಕಮಿಟಿಗೆ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.

ಗೌರವ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕಾರಂದೂರು, ನೂತನ ಅಧ್ಯಕ್ಷರಾಗಿ ಹಸೈನಾರ್ ಹಸೈ ಮಂಜೊಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಹಮೀದ್ ಬಾವಿಬಳಿ, ಕೋಶಾಧಿಕಾರಿಯಾಗಿ ಬಶೀರ್ ಮಸೀದಿಬಳಿ, ಉಪಾದ್ಯಕ್ಷರಾಗಿ ಅಕ್ಬರ್ ಮಟ್ಲ, ಕಾರ್ಯದರ್ಶಿಯಾಗಿ ಶಮೀರ್ ಮಸೀದಿಬಳಿ ಹಾಗೂ ಕಾರ್ಯಕಾರಣಿ ಸದಸ್ಯರಾಗಿ ನವಾಝ್ ಶರೀಫ್ ಕಟ್ಟೆ, ಸಾದಿಕ್ ಮಸೀದಿಬಳಿ, ಶಂಸುದ್ದೀನ್ ಕಟ್ಟೆ, ಇಬ್ರಾಹಿಂ ತಮುನಾಕ ಮಂಜೊಟ್ಟಿ, ಸಿದ್ದಿಕ್ ಮಸೀದಿಬಳಿ, ಅಶ್ರಫ್ ಗುಂಡೇರಿ, ಇಕ್ಬಾಲ್ ದರ್ಖಾಸ್ ನವಾಝ್ ಮಂಜೊಟ್ಟಿಹಾಗೂ ಸುಲೈಮಾನ್ ಕಟ್ಟೆ ಆಯ್ಕೆಯಾದರು.

Related posts

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!