22.9 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ

ಬೆಳ್ತಂಗಡಿ: ತಾಲೂಕಿನಲ್ಲಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (26) ರಜೆ ಘೋಷಿಸಿ, ಬೆಳ್ತಂಗಡಿ ತಹಶೀಲ್ದಾರ್ ಪ್ರಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ

Sharing is caring!

Related posts

ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಪರಿಸರ ದಿನಾಚರಣೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!