22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

ಶಿರ್ಲಾಲು : ಜು. 25 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಹಾರ್ಜೆ ನಿವಾಸಿ ತಾಲೂಕು ಪಂಚಾಯತ್ ಸದಸ್ಯ ಸುನಿಲ್ ಕುಮಾರ್ ಜೈನ್ ಇವರ ಮನೆಗೆ ಮರ ಬಿದ್ದು ಹಾನಿಯಾಗಿರುತ್ತದೆ.

ಮನೆಯ ಮೇಲ್ಚಾವಣಿಗೆ ಹಾನಿಯಾಗಿದ್ದು ಸುಮಾರು ಅಂದಾಜು ಐದು ಲಕ್ಷದಷ್ಟು ಹಾನಿಯಾಗಿರುತ್ತದೆ. ಘಟನಾ ಸ್ಥಳಕ್ಕೆ ಜಿಲ್ಲಾ ಕೆಡಿಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಭೇಟಿ ನೀಡಿ ತಾಲೂಕು ಆಡಳಿತಕ್ಕೆ ಸ್ಥಳ ಪರಿಶೀಲನೆ ಮಾಡಲು ಸೂಚಿಸಿರುತ್ತಾರೆ..

Related posts

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ನಾರಾವಿ ಮತ್ತು ಕುತ್ಲೂರು ಗ್ರಾಮದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತಾಭಿಮಾನಿಗಳಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!