23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

ಶಿರ್ಲಾಲು : ಜು. 25 ರಂದು ಸುರಿದ ಭಾರಿ ಗಾಳಿ ಮಳೆಯಿಂದಾಗಿ ಶಿರ್ಲಾಲು ಗ್ರಾಮದ ಹಾರ್ಜೆ ನಿವಾಸಿ ತಾಲೂಕು ಪಂಚಾಯತ್ ಸದಸ್ಯ ಸುನಿಲ್ ಕುಮಾರ್ ಜೈನ್ ಇವರ ಮನೆಗೆ ಮರ ಬಿದ್ದು ಹಾನಿಯಾಗಿರುತ್ತದೆ.

ಮನೆಯ ಮೇಲ್ಚಾವಣಿಗೆ ಹಾನಿಯಾಗಿದ್ದು ಸುಮಾರು ಅಂದಾಜು ಐದು ಲಕ್ಷದಷ್ಟು ಹಾನಿಯಾಗಿರುತ್ತದೆ. ಘಟನಾ ಸ್ಥಳಕ್ಕೆ ಜಿಲ್ಲಾ ಕೆಡಿಪಿ ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ಭೇಟಿ ನೀಡಿ ತಾಲೂಕು ಆಡಳಿತಕ್ಕೆ ಸ್ಥಳ ಪರಿಶೀಲನೆ ಮಾಡಲು ಸೂಚಿಸಿರುತ್ತಾರೆ..

Related posts

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಸುಣ್ಣದಕೆರೆ ಅಂಗನವಾಡಿ ಕೇಂದ್ರದ ನಿವೃತ್ತ ಕಾರ್ಯಕರ್ತೆ ವಸಂತಿರವರಿಗೆ ಸನ್ಮಾನ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

Suddi Udaya
error: Content is protected !!