25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

ಬೆಳ್ತಂಗಡಿ: ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭದಿಂದ ವತಿಯಿಂದ ಮಂಗಳೂರಿನ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರು ಲಲಿತ್ ಅಶೋಕ್ ಹೊಟೇಲ್‌ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ , ಡಾ. ಸುಧಾಕರ್ ಎಂ.ಪಿ ಚಿಕ್ಕಬಳ್ಳಾಪುರ ಮತ್ತು ಡಾ. ಸುದರ್ಶನ್ ಬಲ್ಲಾಳ್ ನೆಫ್ರಾಲಜಿಸ್ಟ್ ಮಣಿಪಾಲ ಆಸ್ಪತ್ರೆ ಬೆಂಗಳೂರು, ಕನ್ನಡಪ್ರಭ ಮುಖ್ಯ ಸಂಪಾದಕ ರವಿ ಹೆಗಡೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಹಿಟ್ ಅಂಡ್ ರನ್ ಪ್ರಕರಣ ದಲ್ಲಿ ಬಾಲಕಿಗೆ ಸಾವು ಬೋಲೆರೋ ಚಾಲಕ ಪ್ರಶಾಂತ್ ಗೆ ನ್ಯಾಯಾಂಗ ಬಂಧನ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya
error: Content is protected !!