25.5 C
ಪುತ್ತೂರು, ಬೆಳ್ತಂಗಡಿ
June 8, 2026
ಬೆಳ್ತಂಗಡಿವರದಿ

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

ಇಂದಬೆಟ್ಟು: ಇಲ್ಲಿಯ ಕಜೆ ಸುದರ್ಶನ್ ಗೌಡ ರವರ ಮನೆಗೆ ಬೃಹತ್ ಗಾತ್ರದ ಹೆಬ್ಬಾವು ಬಂದ ಘಟನೆ ಜು.27 ರಂದು ನಡೆದಿದೆ.

ಸ್ಥಳೀಯರಾದ ಹೊನ್ನಪ್ಪ ಗೌಡ ಕಜೆ, ವಾಸಪ್ಪ ಗೌಡ ಕಜೆ, ವಿಶ್ವನಾಥ್ ಗೌಡ ಕೆರೆಕೋಡಿ, ಕೆಂಪಯ್ಯ ಗೌಡ ಕೆರೆಕೋಡಿ ರವರ ಸಹಕಾರದಿಂದ ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡುವ ಕಾರ್ಯ ನಡೆದಿದೆ.

Related posts

ಕೇಂದ್ರದ ಜನ ಗಣತಿಯ ಜೊತೆ ಜಾತಿ ಗಣತಿ ಸ್ವಾಗತಾರ್ಹ : ರಕ್ಷಿತ್ ಶಿವರಾಂ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಿವೃತ್ತ ಉಪತಹಶೀಲ್ದಾರ್, ಪ್ರಗತಿಪರ ಕೃಷಿಕ, ನಾಳ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಗುಂಡೂರಾವ್ ವಿಧಿವಶ

Suddi Udaya

ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ: ರೂ.40 ಲಕ್ಷ ವೆಚ್ಚದ ಪ್ರಬುದ್ಧ ನೂತನ ಕಟ್ಟಡ ಉದ್ಘಾಟನೆ

Suddi Udaya

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya
error: Content is protected !!