25.7 C
ಪುತ್ತೂರು, ಬೆಳ್ತಂಗಡಿ
March 7, 2026
ಪ್ರಮುಖ ಸುದ್ದಿವರದಿ

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿಯ ಕೋರಿಮಜಲು ನಿವಾಸಿಇತ್ತೀಚಿಗೆ ನಿಧನರಾದ ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ, ಸಮಾಜಸೇವಕ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಜು.27ರಂದು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ತನ್ನಿಂದಾದ ಸಹಾಯವನ್ನು ಮಾಡುವುದಾಗಿ ತಿಳಿಸಿದರು.

ಈ ಸಂದರ್ಭ ತುಕ್ರಪ್ಪ ಶೆಟ್ಟಿ ನೂಜೆ, ನಾರಾಯಣ ಗೌಡ ಅಲಂಬಿಲ, ಶಾಂತಪ್ಪ ಮಡಿವಾಳ, ಶಶಿ ಕೊಕ್ಕಡ, ಪ್ರವೀಣ್, ದೀಕ್ಷಿತ್, ಶರತ್ ಇನ್ನಿತರರು ಉಪಸ್ಥಿತರಿದ್ದರು.

Related posts

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಪುದುವೆಟ್ಟು : ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

Suddi Udaya
error: Content is protected !!