24 C
ಪುತ್ತೂರು, ಬೆಳ್ತಂಗಡಿ
July 25, 2026
ಪ್ರಮುಖ ಸುದ್ದಿವರದಿ

ಕೊಕ್ಕಡ: ಕೋರಿಮಜಲು ದಿ. ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ: ಇಲ್ಲಿಯ ಕೋರಿಮಜಲು ನಿವಾಸಿಇತ್ತೀಚಿಗೆ ನಿಧನರಾದ ಪದ್ಮನಾಭ ಆಚಾರ್ಯರವರ ಮನೆಗೆ ಧಾರ್ಮಿಕ ಮುಖಂಡ, ಸಮಾಜಸೇವಕ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಜು.27ರಂದು ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೆ ತನ್ನಿಂದಾದ ಸಹಾಯವನ್ನು ಮಾಡುವುದಾಗಿ ತಿಳಿಸಿದರು.

ಈ ಸಂದರ್ಭ ತುಕ್ರಪ್ಪ ಶೆಟ್ಟಿ ನೂಜೆ, ನಾರಾಯಣ ಗೌಡ ಅಲಂಬಿಲ, ಶಾಂತಪ್ಪ ಮಡಿವಾಳ, ಶಶಿ ಕೊಕ್ಕಡ, ಪ್ರವೀಣ್, ದೀಕ್ಷಿತ್, ಶರತ್ ಇನ್ನಿತರರು ಉಪಸ್ಥಿತರಿದ್ದರು.

Related posts

ಮಾ 11: ಉಜಿರೆ ಬ್ರಹ್ಮಕಲಶೋತ್ಸವ: “ಧರ್ಮಯಾನ “ಐತಿಹಾಸಿಕ ಶೋಭಾಯಾತ್ರೆ-ಪ್ರಚಾರ ವಾಹನ ಅಭಿಯಾನಕ್ಕೆ ಚಾಲನೆ

Suddi Udaya

ಮಾಂಡೋವಿ ಮೋಟಾರ್ಸ್ ಗೆ 40 ವರ್ಷದ ಸಂಭ್ರಮ, ನೆಚ್ಚಿನ ಕಾರು ಖರೀದಿಗೆ ಸುವರ್ಣವಕಾಶ

Suddi Udaya

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

Suddi Udaya

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

Suddi Udaya

ಮಾ.30-ಎ.2: ಪಿಲ್ಯ ಬರಯ-ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya
error: Content is protected !!