25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಗಾಳಿ ಮಳೆ: ನಡ ಅಂತ್ರಾಯಬೈಲು ಸುಂದರ ಗೌಡ ರವರ ಮನೆಯ ಗೋಡೆ ಕುಸಿತ ಶಾಸಕ ಹರೀಶ್ ಪೂಂಜ ಭೇಟಿ

ನಡ: ಜು.27 ರಂದು ಸುರಿದ ಭಾರಿ ಗಾಳಿ ಮಳೆಗೆ ನಡ ಗ್ರಾಮದ ಅಂತ್ರಾಯಬೈಲು ಸುಂದರ ಗೌಡರವರ ಮನೆಯ ಗೋಡೆ ಕುಸಿದು ಬಿದ್ದಿದ್ದು ಸ್ಥಳಕ್ಕೆ ಶಾಸಕರಾದ ಹರೀಶ್ ಪೂಂಜರವರು ಭೇಟಿ ನೀಡಿ ತಾತ್ಕಾಲಿಕ ವಾಸಕ್ಕೆ ಮನೆಯ ವ್ಯವಸ್ಥೆ ಕಲ್ಪಿಸುವ ಭರವಸೆಯನ್ನು ನೀಡಿ, ಸರಕಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರುಣಾಕರ ನಡ, ಕುಶಾಲಪ್ಪ ಗೌಡ ಹಾಗೂ ಸ್ಥಳೀಯ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಹೋಲಿ ರೆಡಿಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!