ತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಒಂದು ವಾರದಿಂದ ಬೀಡುಬಿಟ್ಟಿರುವ ಆನೆಗಳ ಹಿಂಡು ರೈತರ ಕೃಷಿ ನಾಶ ಮಾಡುತ್ತಿದೆ. ಅರಣ್ಯ ಇಲಾಖೆ ಇನ್ನೂ ಕೂಡಾ ಇತ್ತ ಗಮನ ಹರಿಸುತ್ತಿಲ್ಲ.

ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ ಹಗಲು ಹೊತ್ತು ಕಾಣಿಸುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಜನರಿಗೆ ಓಡಾಡಲು ಭಯಪಡುವಂತ ಸನ್ನಿವೇಶ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿ ಬೋಳಿಯಾರ್ ಪರಿಸರದ ಜನರ ಬೇಡಿಕೆಯಾಗಿದೆ.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶೃಂಗೇರಿ ಶಾರದಾ ಮಠಕ್ಕೆ ಭೇಟಿ, ಪುಂಡಿ ಪಣವು ಸಮರ್ಪಣೆ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!