25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಒಂದು ವಾರದಿಂದ ಬೀಡುಬಿಟ್ಟಿರುವ ಆನೆಗಳ ಹಿಂಡು ರೈತರ ಕೃಷಿ ನಾಶ ಮಾಡುತ್ತಿದೆ. ಅರಣ್ಯ ಇಲಾಖೆ ಇನ್ನೂ ಕೂಡಾ ಇತ್ತ ಗಮನ ಹರಿಸುತ್ತಿಲ್ಲ.

ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ ಹಗಲು ಹೊತ್ತು ಕಾಣಿಸುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಜನರಿಗೆ ಓಡಾಡಲು ಭಯಪಡುವಂತ ಸನ್ನಿವೇಶ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿ ಬೋಳಿಯಾರ್ ಪರಿಸರದ ಜನರ ಬೇಡಿಕೆಯಾಗಿದೆ.

Related posts

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಲಾಯಿಲ ಸೈಂಟ್ ಮೇರಿಸ್ ಆಂಗ್ಲಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ಮೇಲ್ಬಾವಣಿಯ ಶಂಖು ಸ್ಥಾಪನೆ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಭೂಸೇನೆಯಲ್ಲಿ 30ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಸುಬೇದಾರ್ ಮೇಜರ್ ಕೆ. ಪ್ರವೀಣ್ ಶೆಣೈ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಮೆರವಣಿಗೆ ಮೂಲಕ ಅಭಿವಂದನೆ

Suddi Udaya
error: Content is protected !!